ಬೆಳಗಾವಿಯಲ್ಲಿ ಸಿಸಿಬಿ ದಾಳಿ; ₹5 ಲಕ್ಷ ಮೌಲ್ಯದ ಅಫೀಮು ಜಪ್ತಿ, ರಾಜಸ್ಥಾನದ ವ್ಯಕ್ತಿ ಬಂಧನ. ಬೆಳಗಾವಿ: ನಗರದ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು ₹5 ಲಕ್ಷ ಮೌಲ್ಯದ ಅಫೀಮು (ಒಪಿಯಂ) ಜಪ್ತಿ ಮಾಡಲಾಗಿದ...

ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ; ಅಗತ್ಯ ಪರಿಷ್ಕರಣೆ ಅನಿವಾರ್ಯ: ಸಚಿವ ಸತೀಶ್ ಜಾರಕಿಹೊಳಿ   ಬೆಂಗಳೂರು, ಜೂನ್ 19: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತಾಗಿ ನಡೆಯುತ್ತಿರುವ ಚರ್ಚೆಗಳ ನಡುವೆ ಲೋಕೋಪಯೋಗಿ ಸಚಿವ ಸತ...

ಬೆಳಗಾವಿ, ಜೂನ್ 18: ಜಿಲ್ಲಾಧಿಕಾರಿ ಕಚೇರಿ ಆವರಣದ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಎರಡು ಗುಂಪುಗಳ ಯುವಕರ ನಡುವೆ ನಡೆದ ಗಲಾಟೆ ವೇಳೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆದ ಘಟನೆ ಆತಂಕಕ್ಕೆ ಕಾ...